September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಧ್ಯೇಯ, ಕಾರ್ಯತತ್ಪರತೆಯನ್ನು ಹಾಗೂ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕೊಯ್ಯೂರು ಗ್ರಾಮದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಬಿಜೆಪಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ, ಬೂತ್ ಸಮಿತಿ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಾಜಿ ಸದಸ್ಯ ಸೇಸಪ್ಪ‌ ಮಲೆಬೆಟ್ಟು, ವಸಂತ ಉಪಸ್ಥಿತರಿದ್ದರು.

Related posts

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya
error: Content is protected !!