23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಧ್ಯೇಯ, ಕಾರ್ಯತತ್ಪರತೆಯನ್ನು ಹಾಗೂ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕೊಯ್ಯೂರು ಗ್ರಾಮದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಬಿಜೆಪಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ, ಬೂತ್ ಸಮಿತಿ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಾಜಿ ಸದಸ್ಯ ಸೇಸಪ್ಪ‌ ಮಲೆಬೆಟ್ಟು, ವಸಂತ ಉಪಸ್ಥಿತರಿದ್ದರು.

Related posts

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!