September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

ಮುಂಡಾಜೆ: ತುಳುವರ ನೆಲ-ಜಲ ಗಳನ್ನು ಉಳಿಸಿ ಕಾಪಾಡುವ ಕೆಲಸ ಮಾಡುವ ಧ್ಯೇಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದ್ದೇನೆ” ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದರು.

ಅವರು ಮುಂಡಾಜೆಯ ಸೋಮಂತಡ್ಕದಲ್ಲಿ ನಡೆದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕ ವಸಂತ ಬಂಗೇರ ಮಾತನಾಡಿದರು.

ಈ ಸಂದರ್ಭದಲ್ಲಿ ಕುಸುಮಾ ಹಾಗೂ ವಾಸು ಪೂಜಾರಿ ಕಾಂಗ್ರೆಸ್ ಪಕ್ಷ ಸೇರಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಅಭಿನಂದನ್ ಹರೀಶ್ ಕುಮಾರ್, ಜಿ.ಎ.ಬಾವಾ, ಮಹಮ್ಮದ್ ಒಳವೂರು, ಸಾಹುಲ್ ಹಮೀದ್, ಅಶ್ರಫ್ ನೆರಿಯ, ರೋಶನ್ ಸೆಬಾಸ್ಟಿಯನ್, ಭರತ್ ಕುಮಾರ್, ನಾರಾಯಣ ಗೌಡ ಉಪಸ್ಥಿತರಿದ್ದರು.
ನಾಮದೇವ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!