22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

ಮುಂಡಾಜೆ: ತುಳುವರ ನೆಲ-ಜಲ ಗಳನ್ನು ಉಳಿಸಿ ಕಾಪಾಡುವ ಕೆಲಸ ಮಾಡುವ ಧ್ಯೇಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದ್ದೇನೆ” ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದರು.

ಅವರು ಮುಂಡಾಜೆಯ ಸೋಮಂತಡ್ಕದಲ್ಲಿ ನಡೆದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕ ವಸಂತ ಬಂಗೇರ ಮಾತನಾಡಿದರು.

ಈ ಸಂದರ್ಭದಲ್ಲಿ ಕುಸುಮಾ ಹಾಗೂ ವಾಸು ಪೂಜಾರಿ ಕಾಂಗ್ರೆಸ್ ಪಕ್ಷ ಸೇರಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಅಭಿನಂದನ್ ಹರೀಶ್ ಕುಮಾರ್, ಜಿ.ಎ.ಬಾವಾ, ಮಹಮ್ಮದ್ ಒಳವೂರು, ಸಾಹುಲ್ ಹಮೀದ್, ಅಶ್ರಫ್ ನೆರಿಯ, ರೋಶನ್ ಸೆಬಾಸ್ಟಿಯನ್, ಭರತ್ ಕುಮಾರ್, ನಾರಾಯಣ ಗೌಡ ಉಪಸ್ಥಿತರಿದ್ದರು.
ನಾಮದೇವ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!