39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.
ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ ಕಾರ್ಯದರ್ಶಿ ಯುಕೆ ಹನೀಫ್, ಜಮಾತ್ ಸದಸ್ಯರದ ಅಬೂಬಕ್ಕರ್ ಸುಪ್ರೀಂ, ಅಶ್ರಫ್ ಎಮ್.ಹೆಚ್, ಕೇಂದ್ರ ಕಮಿಟಿಯ ಕೋಶಾಧಿಕಾರಿ ಇಬ್ರಾಹಿಂ ವಾಫಿರ್, ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಅಬೂಬ್ಬಕರ್ ಸುಪ್ರೀಂ , ಡಾ. ಸಿದ್ದೀಕ್ ಅಡ್ಡುರ್,ಸಹಾಯಕರಾದ ರಹಿಮಾನ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡಿದ್ದರು . ಮುಂಜಿ ಮಾಡಿಸಿದ ಮಕ್ಕಳಿಗೆ ಉಡುಪನ್ನು ಮಹಮ್ಮದ್ ಕಲ್ಯಾಣ್ ಪುರ ನೀಡಿದರು. ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಅಧ್ಯಕ್ಷರಾದ ಬಿ.ಎಂ. ಹಮೀದ್ ಹಾಜಿ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ ಫಝಲ್ ರಹಿಮಾನ್ ಕೋಯ ನಿರೂಪಿಸಿದ್ದರು.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!