25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.
ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ ಕಾರ್ಯದರ್ಶಿ ಯುಕೆ ಹನೀಫ್, ಜಮಾತ್ ಸದಸ್ಯರದ ಅಬೂಬಕ್ಕರ್ ಸುಪ್ರೀಂ, ಅಶ್ರಫ್ ಎಮ್.ಹೆಚ್, ಕೇಂದ್ರ ಕಮಿಟಿಯ ಕೋಶಾಧಿಕಾರಿ ಇಬ್ರಾಹಿಂ ವಾಫಿರ್, ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಅಬೂಬ್ಬಕರ್ ಸುಪ್ರೀಂ , ಡಾ. ಸಿದ್ದೀಕ್ ಅಡ್ಡುರ್,ಸಹಾಯಕರಾದ ರಹಿಮಾನ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡಿದ್ದರು . ಮುಂಜಿ ಮಾಡಿಸಿದ ಮಕ್ಕಳಿಗೆ ಉಡುಪನ್ನು ಮಹಮ್ಮದ್ ಕಲ್ಯಾಣ್ ಪುರ ನೀಡಿದರು. ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಅಧ್ಯಕ್ಷರಾದ ಬಿ.ಎಂ. ಹಮೀದ್ ಹಾಜಿ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ ಫಝಲ್ ರಹಿಮಾನ್ ಕೋಯ ನಿರೂಪಿಸಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya
error: Content is protected !!