September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.
ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ ಕಾರ್ಯದರ್ಶಿ ಯುಕೆ ಹನೀಫ್, ಜಮಾತ್ ಸದಸ್ಯರದ ಅಬೂಬಕ್ಕರ್ ಸುಪ್ರೀಂ, ಅಶ್ರಫ್ ಎಮ್.ಹೆಚ್, ಕೇಂದ್ರ ಕಮಿಟಿಯ ಕೋಶಾಧಿಕಾರಿ ಇಬ್ರಾಹಿಂ ವಾಫಿರ್, ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಅಬೂಬ್ಬಕರ್ ಸುಪ್ರೀಂ , ಡಾ. ಸಿದ್ದೀಕ್ ಅಡ್ಡುರ್,ಸಹಾಯಕರಾದ ರಹಿಮಾನ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡಿದ್ದರು . ಮುಂಜಿ ಮಾಡಿಸಿದ ಮಕ್ಕಳಿಗೆ ಉಡುಪನ್ನು ಮಹಮ್ಮದ್ ಕಲ್ಯಾಣ್ ಪುರ ನೀಡಿದರು. ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಅಧ್ಯಕ್ಷರಾದ ಬಿ.ಎಂ. ಹಮೀದ್ ಹಾಜಿ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ ಫಝಲ್ ರಹಿಮಾನ್ ಕೋಯ ನಿರೂಪಿಸಿದ್ದರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya
error: Content is protected !!