23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.
ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ ಕಾರ್ಯದರ್ಶಿ ಯುಕೆ ಹನೀಫ್, ಜಮಾತ್ ಸದಸ್ಯರದ ಅಬೂಬಕ್ಕರ್ ಸುಪ್ರೀಂ, ಅಶ್ರಫ್ ಎಮ್.ಹೆಚ್, ಕೇಂದ್ರ ಕಮಿಟಿಯ ಕೋಶಾಧಿಕಾರಿ ಇಬ್ರಾಹಿಂ ವಾಫಿರ್, ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಅಬೂಬ್ಬಕರ್ ಸುಪ್ರೀಂ , ಡಾ. ಸಿದ್ದೀಕ್ ಅಡ್ಡುರ್,ಸಹಾಯಕರಾದ ರಹಿಮಾನ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ವೈದ್ಯಕೀಯ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡಿದ್ದರು . ಮುಂಜಿ ಮಾಡಿಸಿದ ಮಕ್ಕಳಿಗೆ ಉಡುಪನ್ನು ಮಹಮ್ಮದ್ ಕಲ್ಯಾಣ್ ಪುರ ನೀಡಿದರು. ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಅಧ್ಯಕ್ಷರಾದ ಬಿ.ಎಂ. ಹಮೀದ್ ಹಾಜಿ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ ಫಝಲ್ ರಹಿಮಾನ್ ಕೋಯ ನಿರೂಪಿಸಿದ್ದರು.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!