September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ, ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು, ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ , ಕೋಶಾಧಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ, ಉಪಸ್ಥಿತರಿದ್ದರು.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!