July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
error: Content is protected !!