23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya
error: Content is protected !!