25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!