July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!