April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ ಲಾಕ್ 10 ಲಕ್ಷ, ಒಳ ಚರಂಡಿ ನಿರ್ಮಾಣಕ್ಕೆ 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಆಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ್, ವಕೀಲ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ, ಎಪಿಎಂಸಿ ಮಾಜಿ ಸದಸ್ಯೆ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ.ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!