September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ ಲಾಕ್ 10 ಲಕ್ಷ, ಒಳ ಚರಂಡಿ ನಿರ್ಮಾಣಕ್ಕೆ 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಆಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ್, ವಕೀಲ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ, ಎಪಿಎಂಸಿ ಮಾಜಿ ಸದಸ್ಯೆ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ.ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya
error: Content is protected !!