23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ ಲಾಕ್ 10 ಲಕ್ಷ, ಒಳ ಚರಂಡಿ ನಿರ್ಮಾಣಕ್ಕೆ 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಆಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ್, ವಕೀಲ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ, ಎಪಿಎಂಸಿ ಮಾಜಿ ಸದಸ್ಯೆ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ.ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya
error: Content is protected !!