22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ ಲಾಕ್ 10 ಲಕ್ಷ, ಒಳ ಚರಂಡಿ ನಿರ್ಮಾಣಕ್ಕೆ 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಆಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ್, ವಕೀಲ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ಡಾನ, ಎಪಿಎಂಸಿ ಮಾಜಿ ಸದಸ್ಯೆ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ.ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya
error: Content is protected !!