24.6 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕರಾಗಿದ್ದ ಉದಯನಗರ ಮಟ್ಲ, ಲಾಲಿತ್ಯ ನಿವಾಸಿ ಲಕ್ಷಣ್ ರಾವ್ (79ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.7ರಂದು ನಿಧನರಾದರು

ಮೃತರು ಪುತ್ರರಾದ ಭರತ್ ಚಂದ್ರ, ದೇವಿ ಕಿರಣ್, ಪುತ್ರಿ ಅಶ್ವಿನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಾಯ೯ : ನಿವೃತ್ತ ಯೋಧ ಭವಾನಿ ಶಂಕರ್ ನಿಧನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!