32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

ನಿಡ್ಲೆ: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಸಂತಿ ಟಿ. ನಿಡ್ಲೆ ರವರು “All India Women Achivers Award-2023” ಎಂಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನಿಡ್ಲೆ ಗ್ರಾಮದ ಕೈರೋಳಿ ನಿವಾಸಿ, ಪುದುವೆಟ್ಟು ಗ್ರಾಮದ ಕೆಮ್ಮಟೆ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತದಾದ್ಯಂತ ಮಹಿಳಾ ಸಾಧಕಿಯರಿಗೆ ಕೊಡಲ್ಪಡುವ “All India women achivers Award” 2023 ಗೆ ಆಯ್ಕೆ ಆಗಿರುವ ಇವರು ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
error: Content is protected !!