24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

ನಿಡ್ಲೆ: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಸಂತಿ ಟಿ. ನಿಡ್ಲೆ ರವರು “All India Women Achivers Award-2023” ಎಂಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನಿಡ್ಲೆ ಗ್ರಾಮದ ಕೈರೋಳಿ ನಿವಾಸಿ, ಪುದುವೆಟ್ಟು ಗ್ರಾಮದ ಕೆಮ್ಮಟೆ ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತದಾದ್ಯಂತ ಮಹಿಳಾ ಸಾಧಕಿಯರಿಗೆ ಕೊಡಲ್ಪಡುವ “All India women achivers Award” 2023 ಗೆ ಆಯ್ಕೆ ಆಗಿರುವ ಇವರು ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya
error: Content is protected !!