25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಮೇ.8ರಂದು (ನಾಳೆ) ಬೆಳಿಗ್ಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಕಟ್ಟೆ ತಿಳಿಸಿದ್ದಾರೆ.

Related posts

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya
error: Content is protected !!