24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್
ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದು
ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ ಅರ್ವರವರು ಹೇಳಿದ್ದಾರೆ.
ಅಳದಂಗಡಿಯಲ್ಲಿ ಬಿಜೆಪಿಯ ಸಮಾವೇಶದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿರವರ ಹೇಳಿಕೆಗೆ ‘ಕರಾವಳಿಯ ಜನತೆಗೆ ಪಡಿತರ ಕುಚ್ಚಲಕ್ಕಿ ಒದಗಿಸಲು ಕೋಟಾರಿಗೆ ಆಗಿಲ್ಲ , ವಾಸ್ತವದಲ್ಲಿ ಕೋಟಾರವರ ಭರವಸೆ ಪುಸ್ತಕದ ನವಿಲುಗರಿಯ ಕಥೆಯಂತಾಗಿದೆ ಎಂದು
ವ್ಯಂಗ್ಯವಾಡಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!