25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ.
ಸಾರ್ವಜನಿಕರು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.


ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿಗಳು ಕಾಡಾನೆಗಳ ಚಲನವಲನಗಳನ್ನು ಗಮನಿಸುತ್ತಾ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya
error: Content is protected !!