ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ.
ಸಾರ್ವಜನಿಕರು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.


ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿಗಳು ಕಾಡಾನೆಗಳ ಚಲನವಲನಗಳನ್ನು ಗಮನಿಸುತ್ತಾ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!