22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್
ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದು
ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ ಅರ್ವರವರು ಹೇಳಿದ್ದಾರೆ.
ಅಳದಂಗಡಿಯಲ್ಲಿ ಬಿಜೆಪಿಯ ಸಮಾವೇಶದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿರವರ ಹೇಳಿಕೆಗೆ ‘ಕರಾವಳಿಯ ಜನತೆಗೆ ಪಡಿತರ ಕುಚ್ಚಲಕ್ಕಿ ಒದಗಿಸಲು ಕೋಟಾರಿಗೆ ಆಗಿಲ್ಲ , ವಾಸ್ತವದಲ್ಲಿ ಕೋಟಾರವರ ಭರವಸೆ ಪುಸ್ತಕದ ನವಿಲುಗರಿಯ ಕಥೆಯಂತಾಗಿದೆ ಎಂದು
ವ್ಯಂಗ್ಯವಾಡಿದ್ದಾರೆ.

Related posts

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!