23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್
ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದು
ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ ಅರ್ವರವರು ಹೇಳಿದ್ದಾರೆ.
ಅಳದಂಗಡಿಯಲ್ಲಿ ಬಿಜೆಪಿಯ ಸಮಾವೇಶದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿರವರ ಹೇಳಿಕೆಗೆ ‘ಕರಾವಳಿಯ ಜನತೆಗೆ ಪಡಿತರ ಕುಚ್ಚಲಕ್ಕಿ ಒದಗಿಸಲು ಕೋಟಾರಿಗೆ ಆಗಿಲ್ಲ , ವಾಸ್ತವದಲ್ಲಿ ಕೋಟಾರವರ ಭರವಸೆ ಪುಸ್ತಕದ ನವಿಲುಗರಿಯ ಕಥೆಯಂತಾಗಿದೆ ಎಂದು
ವ್ಯಂಗ್ಯವಾಡಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya
error: Content is protected !!