April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ.
ಸಾರ್ವಜನಿಕರು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.


ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿಗಳು ಕಾಡಾನೆಗಳ ಚಲನವಲನಗಳನ್ನು ಗಮನಿಸುತ್ತಾ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya
error: Content is protected !!