September 6, 2026
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್
ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದು
ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ ಅರ್ವರವರು ಹೇಳಿದ್ದಾರೆ.
ಅಳದಂಗಡಿಯಲ್ಲಿ ಬಿಜೆಪಿಯ ಸಮಾವೇಶದಲ್ಲಿ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿರವರ ಹೇಳಿಕೆಗೆ ‘ಕರಾವಳಿಯ ಜನತೆಗೆ ಪಡಿತರ ಕುಚ್ಚಲಕ್ಕಿ ಒದಗಿಸಲು ಕೋಟಾರಿಗೆ ಆಗಿಲ್ಲ , ವಾಸ್ತವದಲ್ಲಿ ಕೋಟಾರವರ ಭರವಸೆ ಪುಸ್ತಕದ ನವಿಲುಗರಿಯ ಕಥೆಯಂತಾಗಿದೆ ಎಂದು
ವ್ಯಂಗ್ಯವಾಡಿದ್ದಾರೆ.

Related posts

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya
error: Content is protected !!