ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ.
ಸಾರ್ವಜನಿಕರು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.


ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಸಿಬ್ಬಂದಿಗಳು ಕಾಡಾನೆಗಳ ಚಲನವಲನಗಳನ್ನು ಗಮನಿಸುತ್ತಾ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆಯಿಂದ ಇರುವಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!