September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

ಧರ್ಮಸ್ಥಳ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು.


ಏಕನಾಥ್ ಶಿಂದೆ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಏಕನಾಥ್ ಶಿಂಧೆಯವರು ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದಿಸಿ ಆಶೀರ್ವಾದ ಪಡೆದರು.ಇದೇ ವೇಳೆ ಶಿಂಧೆ ಹರ್ಷೇಂದ್ರ ಕುಮಾರ್ ರವರನ್ನು ಅಭಿನಂದಿಸಿದರು.

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!