September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇವರು ನಿಡ್ಲೆ ಗ್ರಾಮದ ಎಂಜಿರ್ ಆನಂದ ಗೌಡ ಮತ್ತು ಲೋಲಾಕ್ಷಿ ದಂಪತಿ ಪುತ್ರಿ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya
error: Content is protected !!