26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ.

ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ವಿಠಲ ಶೆಟ್ಟಿ ಎಂಬವರು ಎಂದು ತಿಳಿದು ಬಂದಿದೆ.

Related posts

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!