30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ (41ವ) ರವರು ಅಸೌಖ್ಯದಿಂದ ಮೇ.9 ರಂದು ನಿಧನರಾದರು.

ಮೃತರು ತಂದೆ ನಿವೃತ್ತ ಕಂದಾಯ ಅಧಿಕಾರಿ ಹೆಚ್. ಪದ್ಮ ಕುಮಾರ್, ತಾಯಿ ರತ್ನಾವತಿ, ಪತ್ನಿ ಆಶಾ, ಪುತ್ರ ಕೌಶಿಕ್, ಪುತ್ರಿ ವೃಂದಾ, ಸಹೋದರ ಹೇಮಂತ್, ಸಹೋದರಿ ಹೇಮಲತಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya
error: Content is protected !!