29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ‌ಮಸ್ಟರಿಂಗ್
ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು.


ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ‌ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ‌ ಮತ ಯಂತ್ರಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪರಿಕರಗಳನ್ನು ವಿತರಿಸಲಾಯಿತು.

ಪ್ರತಿ ಮತಗಟ್ಟೆಗಳಿಗೆ ಅಧಿಕಾರಿಗಳು ಹೋಗಲು ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ಆರಂಭಗೊಂಡ ಮತಯಂತ್ರಗಳ ವಿತರಣಾ ಕಾಯ೯ ಮಧ್ಯಾಹ್ನ ಮುಕ್ತಾಯಗೊಂಡಿತು. ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.


ತಾಲೂಕು ಚುನಾವಣಾ ಅಧಿಕಾರಿ ಯೋಗೇಶ್ ಇವರ ನೇತೃತ್ವದಲ್ಲಿ ಮಸ್ಟರಿಂಗ್ ಯಶಸ್ವಿಯಾಗಿ ನಡೆಯಿತು. ಪೊಲೀಸ್ ಅಧಿಕಾರಿಗಳು, ಸಿಆರ್ ಪಿ ತಂಡಗಳು ಭದ್ರತೆ ಒದಗಿಸಿದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya
error: Content is protected !!