25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ‌ಮಸ್ಟರಿಂಗ್
ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು.


ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ‌ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ‌ ಮತ ಯಂತ್ರಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪರಿಕರಗಳನ್ನು ವಿತರಿಸಲಾಯಿತು.

ಪ್ರತಿ ಮತಗಟ್ಟೆಗಳಿಗೆ ಅಧಿಕಾರಿಗಳು ಹೋಗಲು ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ಆರಂಭಗೊಂಡ ಮತಯಂತ್ರಗಳ ವಿತರಣಾ ಕಾಯ೯ ಮಧ್ಯಾಹ್ನ ಮುಕ್ತಾಯಗೊಂಡಿತು. ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.


ತಾಲೂಕು ಚುನಾವಣಾ ಅಧಿಕಾರಿ ಯೋಗೇಶ್ ಇವರ ನೇತೃತ್ವದಲ್ಲಿ ಮಸ್ಟರಿಂಗ್ ಯಶಸ್ವಿಯಾಗಿ ನಡೆಯಿತು. ಪೊಲೀಸ್ ಅಧಿಕಾರಿಗಳು, ಸಿಆರ್ ಪಿ ತಂಡಗಳು ಭದ್ರತೆ ಒದಗಿಸಿದರು.

Related posts

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!