25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ‌ಮಸ್ಟರಿಂಗ್
ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು.


ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ‌ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ‌ ಮತ ಯಂತ್ರಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪರಿಕರಗಳನ್ನು ವಿತರಿಸಲಾಯಿತು.

ಪ್ರತಿ ಮತಗಟ್ಟೆಗಳಿಗೆ ಅಧಿಕಾರಿಗಳು ಹೋಗಲು ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ಆರಂಭಗೊಂಡ ಮತಯಂತ್ರಗಳ ವಿತರಣಾ ಕಾಯ೯ ಮಧ್ಯಾಹ್ನ ಮುಕ್ತಾಯಗೊಂಡಿತು. ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.


ತಾಲೂಕು ಚುನಾವಣಾ ಅಧಿಕಾರಿ ಯೋಗೇಶ್ ಇವರ ನೇತೃತ್ವದಲ್ಲಿ ಮಸ್ಟರಿಂಗ್ ಯಶಸ್ವಿಯಾಗಿ ನಡೆಯಿತು. ಪೊಲೀಸ್ ಅಧಿಕಾರಿಗಳು, ಸಿಆರ್ ಪಿ ತಂಡಗಳು ಭದ್ರತೆ ಒದಗಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!