26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ನಿಡ್ಲೆ : ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ತಾಲೂಕಿನಲ್ಲಿ ಬಿಗ್ ಶಾಕ್ ಎದುರಾಗಿದೆ. ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಫೀಲ್ಡ್ ಮಾಡುತ್ತಿದ್ದ ನಿಡ್ಲೆ ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತರಾದ ರವಿ, ಪ್ರಸಾದ್, ಶಿವಪ್ಪ, ರೋಷನ್, ಪ್ರಶಾಂತ್, ನವೀನ, ರಮೇಶ್, ವಿನೋದ, ಹರೀಶ್ ಮತ್ತು ಮುಂಡಾಜೆಯ ರವಿ ಎಂ.ಎಲ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಪಕ್ಷದ ಹಿರಿಯ ನಾಯಕರಾದ ಸುಬ್ರಮಣ್ಯ ಅಗರ್ತ, ನಲಿಕೆ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಸೇಸಪ್ಪ ನಲಿಕೆ, ಸಂಘದ ಕಾರ್ಯದರ್ಶಿ ಅನಂತ ಮುಂಡಾಜೆ, ನಿಡ್ಲೆ ಬೂತ್‌ ಅಧ್ಯಕ್ಷ ನಿತಿನ್ ಗೌಡ, ಕಾರ್ಯದರ್ಶಿ ಸಂತೋಷ್ ಮತ್ತು ಇತರೆ ಬೂತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya
error: Content is protected !!