April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ.

ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ ಗ್ರಾ. ಪಂ. ಸದಸ್ಯರಾದ ಪ್ರಕಾಶ್ ಕುಮಾರ್ ಜೈನ್ ಹಾಗೂ ಕಿರಣ ದಂಪತಿಯ ಪುತ್ರಿ.

Related posts

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!