25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08 ರಂದು ಹಮ್ಮಿಕೊಳ್ಳಲಾಯಿತು.


ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಹರಿದಾಸ್ ಉದ್ಘಾಟಿಸಿ ಪ್ರಥಮ ಚಿಕಿತ್ಸೆಯ ಅವಶ್ಯಕತೆಯ ಬಗ್ಗೆ ವಿವರಿಸಿ ಶುಭಹಾರೈಸಿದರು.

ಬಳಿಕ ಮುಖ್ಯ ತರಬೇತುದಾರರಾಗಿ ಆಗಮಿಸಿದ ದ. ಕ. ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಸಚೇತ್ ಸುವರ್ಣ ಅವರಿಂದ ತರಬೇತಿ ನಡೆಯಿತು.


ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಯಶವಂತ ಪಟವರ್ಧನ್ ವೈ.ಆರ್.ಸಿ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಜೀವನ್ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಪ್ರಕೃತಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!