30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೈಯುಕ್ತಿಕ ವಿಭಾಗದಲ್ಲಿ ಆರು ಹಾಗೂ ಸಮಗ್ರ ರನ್ನರ್ ಅಪ್ ಚಾಂಪಿಯನ್ ಶಿಪ್ ನ್ನು ಈ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದಾರೆ.
ಸಸ್ಯಶಾಸ್ತ್ರ ಪ್ರಾಧ್ಯಾಪಕ ಅಭಿಲಾಶ್ ಕೆಎಸ್ ಇವರ ಮಾರ್ಗದರ್ಶನದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳ ತಂಡದ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕುಮಾರ ಹೆಗ್ಡೆ ಅಭಿನಂದಿಸಿದ್ದಾರೆ.

Related posts

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya
error: Content is protected !!