July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೈಯುಕ್ತಿಕ ವಿಭಾಗದಲ್ಲಿ ಆರು ಹಾಗೂ ಸಮಗ್ರ ರನ್ನರ್ ಅಪ್ ಚಾಂಪಿಯನ್ ಶಿಪ್ ನ್ನು ಈ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದಾರೆ.
ಸಸ್ಯಶಾಸ್ತ್ರ ಪ್ರಾಧ್ಯಾಪಕ ಅಭಿಲಾಶ್ ಕೆಎಸ್ ಇವರ ಮಾರ್ಗದರ್ಶನದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳ ತಂಡದ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕುಮಾರ ಹೆಗ್ಡೆ ಅಭಿನಂದಿಸಿದ್ದಾರೆ.

Related posts

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya
error: Content is protected !!