September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಈ ವೇಳೆ ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ ಚಲಾಯಿಸಿದರು.

Related posts

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya
error: Content is protected !!