ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ ಧರಣೇಂದ್ರ ಕುಮಾರ್ ಹೊಸಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಅವರು ದೂರು ನೀಡಿದರು

Related posts

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!