25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಈ ವೇಳೆ ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ ಚಲಾಯಿಸಿದರು.

Related posts

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya
error: Content is protected !!