September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು.

Related posts

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!