23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು.

Related posts

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!