23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ ಧರಣೇಂದ್ರ ಕುಮಾರ್ ಹೊಸಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಅವರು ದೂರು ನೀಡಿದರು

Related posts

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!