July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ ಧರಣೇಂದ್ರ ಕುಮಾರ್ ಹೊಸಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಅವರು ದೂರು ನೀಡಿದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!