25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.
ಬೆಳ್ತಂಗಡಿಯ ಕೆಲ್ಲಗುತ್ತುವಿನಲ್ಲಿ ಕಾಂಗ್ರೆಸ್ಸಿನವರು ವಾಹನವನ್ನು ಅಡ್ಡಗಟ್ಟಿದ ನಂತರ ಚುನಾವಣೆಯ ಫ್ಲೈಯಿಂಗ್ ಸ್ಕ್ಯಾಡ್ ನವರು ಕಾರನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪತ್ತೆಯಾದ 61 ಸಾವಿರ ರೂ ನಗದು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಕಾರಿನಲ್ಲಿದ್ದ ಬೆಳ್ತಂಗಡಿ ನಗರಸಭಾ ಉಪಾಧ್ಯಕ್ಷ ಜಯಾನಂದ ಗೌಡ ಮತ್ತಿತರರ ಮೇಲೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!