23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ಆರಂಭ ಆಗದ ಮತದಾನ ಸರತಿ ಸಾಲಿನಲ್ಲಿ ನಿಂತು ಸುಸ್ತಾದ ಹಲವು ಮತದಾರರು ವಾಪಾಸ್ಸಾಗಿದ್ದಾರೆ.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!